For the best experience, open
https://m.justkannada.in
on your mobile browser.

ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

03:28 PM Aug 29, 2024 IST | prashanth
ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮೈಸೂರು,ಆಗಸ್ಟ್,29,2024 (www.justkannada.in): ಮೈಸೂರಿನ BEML - ಕೆ.ಆರ್.ಎಸ್ ಮುಖ್ಯ ರಸ್ತೆಯಲ್ಲಿರುವ ಕೆ.ಬಿ.ಎಲ್ ಸಿದ್ಧಿ ವಿನಾಯಕ ಟ್ರಸ್ಟ್ ವತಿಯಿಂದ ಗೌರಿ-ಗಣೇಶ ಹಬ್ಬದ ಪ್ರಯುಕ್ತ SSLC , PUC ಯಲ್ಲಿ ಅತಿಹೆಚ್ಚು ಅಂಕವನ್ನೂ ತೆಗೆದುಕೊಂಡ ವಿದ್ಯಾರ್ಥಿಗಳು ಮತ್ತು ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದಿನಾಂಕ:07.09.2024 ರಂದು ವಿನಾಯಕ ದೇವಸ್ಥಾನದ ಆವರಣದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನೂ ಏರ್ಪಡಿಸಲಾಗಿದೆ.

ಆದುದರಿಂದ ಪ್ರತಿಭಾ ಸಾಧಕ ವಿದ್ಯಾರ್ಥಿಗಳು ತಮ್ಮ ವಿವರವನ್ನೂ ಸೆಪ್ಟಂಬರ್ 4 ನೇ ತಾರೀಖಿನ ಒಳಾಗಾಗಿ ನಮ್ಮ ಸಂಸ್ಥೆಯ ಇಂಜಿನೀಯರ್ ನಿತೀನ್ ರವರಿಗೆ WhatsApp ಮುಖಾಂತರಅಥವಾ ಖುದ್ದಾಗಿ ಮೊಬೈಲ್ ನಂಬರ್ : 99029 69424 ಗೆ ತಲುಪಿಸಬೇಕೆಂದು ಕೆ.ಬಿ.ಎಲ್ ಸಿದ್ಧಿ ವಿನಾಯಕ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಡಾ.ಈ.ಸಿ.ನಿಂಗರಾಜ್ ಗೌಡ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Key words: Gauri-Ganesha festival, mysore, KBL Siddhi Vinayak Trust

Tags :

.