For the best experience, open
https://m.justkannada.in
on your mobile browser.

ಭ್ರೂಣ ಹತ್ಯೆ ಪ್ರಕರಣ ಎಸ್ ಐಟಿ ತನಿಖೆಗೆ ವಹಿಸಿ-ವಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯ.

01:01 PM Dec 14, 2023 IST | prashanth
ಭ್ರೂಣ ಹತ್ಯೆ ಪ್ರಕರಣ ಎಸ್ ಐಟಿ ತನಿಖೆಗೆ ವಹಿಸಿ ವಿಪಕ್ಷ ನಾಯಕ ಆರ್  ಅಶೋಕ್ ಒತ್ತಾಯ

ಬೆಳಗಾವಿ,ಡಿಸೆಂಬರ್,14,2023(www.justkannada.in): ರಾಜ್ಯದಲ್ಲಿ ನಡೆದಿದ್ದ ಹೆಣ್ಣುಭ್ರೂಣ ಹತ್ಯೆ ಪ್ರಕರಣವನ್ನ ಎಸ್ ಐಟಿ ತನಿಖೆಗೆ ವಹಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿ ಎಸ್.ಐಟಿ ತನಿಖೆಗೆ ವಹಿಸಲಿ ಎಂದು ಆಗ್ರಹಿಸಿದರು.

ಮಂಡ್ಯದ ಆಲೆಮನೆಯೊಂದರಲ್ಲಿ ಹೆಣ್ಣು ಭ್ರೂಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ.

Key words: Opposition leader -R Ashok- SIT - probe -fetal homicide case.

Tags :

.