For the best experience, open
https://m.justkannada.in
on your mobile browser.

ಬಿಜೆಪಿಯವರಿಗೆ ರಾಜಕೀಯ ಮುಖ್ಯ: ಜನರ ಕಾಳಜಿ ಅಭಿವೃದ್ದಿ ಮುಖ್ಯವಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ದಾಳಿ.

12:18 PM Dec 15, 2023 IST | prashanth
ಬಿಜೆಪಿಯವರಿಗೆ ರಾಜಕೀಯ ಮುಖ್ಯ  ಜನರ ಕಾಳಜಿ ಅಭಿವೃದ್ದಿ ಮುಖ್ಯವಲ್ಲ  ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ

ಬೆಳಗಾವಿ,ಡಿಸೆಂಬರ್,15,2023(www.justkannada.in): ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಧರಣಿ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಬಿಜೆಪಿ ಜೆಡಿಎಸ್ ಗೆ  ಎಷ್ಟು ಕಾಳಜಿ ಇದೆ . ಸಿಎಂ ಸಿದ್ದರಾಮಯ್ಯ  ಉತ್ತರ ಕರ್ನಾಟಕದ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ ಅಧಿವೇಶನದಲ್ಲಿ ಸಿಎಂ  ಸಿದ್ದರಾಮಯ್ಯ ಉತ್ತರಿಸಲಿದ್ದಾರೆ . ಆದೆ ಬಿಜೆಪಿಯವರಿಗೆ ರಾಜಕೀಯ ಮುಖ್ಯ.  ಜನರು ಕಾಳಜಿ ಅಭಿವೃದ್ದಿ ಮುಖ್ಯವಲ್ಲ. ಅವರು ರಾಜಕೀಯ ಮಾಡಿಕೊಳ್ಳಲಿ ನಾವು ಅಭಿವೃದ್ಧಿ  ಮಾಡುತ್ತೇವೆ ಎಂದರು.

Key words: Politics – important- for -BJP- DCM- DK Shivakumar

Tags :

.